CONTESTED
POLITICS
KARNATAKA
BJP leader MB Basavaraj demands declaration of drought-hit taluks

ಹೂವಿನಹಡಗಲಿ: ತಾಲ್ಲೂಕಿನಲ್ಲಿ ಮಳೆ ಕೊರತೆಯಿಂದ ಬೆಳೆಗಳೆಲ್ಲ ಒಣಗಿವೆ. ಬಿತ್ತನೆಯೂ ಕುಂಠಿತಗೊಂಡಿದೆ. ರೈತರು ಸಂಕಷ್ಟಕ್ಕೆ ಸಿಲುಕಿರುವುದರಿಂದ ಸರ್ಕಾರ ‘ಬರ ಪೀಡಿತ ತಾಲ್ಲೂಕು’ ಘೋಷಿಸಿ ಬೆಳೆ ನಷ್ಟ ಪರಿಹಾರ ನೀಡಬೇಕು ಎಂದು ಬಿಜೆಪಿ ಮುಖಂಡ ಎಂ.ಬಿ.ಬಸವರಾಜ ಒತ್ತಾಯಿಸಿದ್ದಾರೆ.
Read the original at ಪ್ರಜಾವಾಣಿ ↗