BAD
POLITICS
KARNATAKA
BJP stages protest against illegal transportation of hill soil in Basavapatna

ಬಸವಾಪಟ್ಟಣ: ಸಮೀಪದ ಸಾಗರಪೇಟೆಗೆ ಹೊಂದಿಕೊಂಡಿರುವ ಚಿನ್ಮೂಲಾದ್ರಿ ಶ್ರೇಣಿ ಬೆಟ್ಟ ಪ್ರದೇಶದ ಮಣ್ಣನ್ನು ಅವೈಜ್ಞಾನಿಕವಾಗಿ ಅಗೆದು ಸಾಗಿಸುತ್ತಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಬಿಜೆಪಿ ಕಾರ್ಯಕರ್ತರು ಬುಧವಾರ ಇಲ್ಲಿನ ನಾಡ ಕಚೇರಿಯ ಎದುರು ಪ್ರತಿಭಟನೆ ನಡೆಸಿದರು.
Read the original at ಪ್ರಜಾವಾಣಿ ↗