Flag of Indiaसत्यमेव जयते
BAD INDIA KARNATAKA

व्यवसायी ने बुडा में भ्रष्टाचार का आरोप लगाया, फाइल निपटान के लिए रिश्वत मांगी

ಬಳ್ಳಾರಿ: ‘ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರ (ಬುಡಾ) ಸೇರಿದಂತೆ ವಿವಿಧ ಸರ್ಕಾರಿ ಕಚೇರಿಗಳಲ್ಲಿ ಭ್ರಷ್ಟಾಚಾರ ಮಿತಿಮೀರಿದ್ದು, ಕಡತಗಳ ವಿಲೇವಾರಿಗೆ ಲಂಚಕ್ಕೆ ಬೇಡಿಕೆ ಇಡಲಾಗುತ್ತಿದೆ’ ಎಂದು ರಿಯಲ್ ಎಸ್ಟೇಟ್ ಉದ್ಯಮಿ ಈರೇಶ್ ಬುಧವಾರ ಸುದ್ದಿಗೋಷ್ಠಿಯಲ್ಲಿ ಆರೋಪಿಸಿದರು.

ಪ್ರಜಾವಾಣಿ Thu, 02 Jul 2026 00:45
ಪ್ರಜಾವಾಣಿ पर मूल खबर पढ़ें ↗