BAD
POLITICS
KARNATAKA
BJP warns of protest against permanent resident certificate

ಕೋಲಾರ: ರಾಜ್ಯ ಕಾಂಗ್ರೆಸ್ ಸರ್ಕಾರವು ಶಾಶ್ವತ ನಿವಾಸಿ ಪ್ರಮಾಣಪತ್ರ ವಿತರಣೆ ಮಾಡಲು ಮುಂದಾಗಿರುವುದು ಸಂವಿಧಾನ ಬಾಹಿರವಾಗಿದೆ. ಆಂತರಿಕ ಭದ್ರತೆಗೆ ಸಂಬಂಧಿಸಿದಂತೆ ಆತಂಕ ಮೂಡಿಸುವಂಥದ್ದು ಎಂದು ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಓಂಶಕ್ತಿ ಚಲಪತಿ ಹೇಳಿದರು.
Read the original at ಪ್ರಜಾವಾಣಿ ↗