Flag of Indiaसत्यमेव जयते
CRISIS POLITICS KARNATAKA

Sa

ಮಂಡ್ಯ: ಸರ್ಕಾರಿ ಶಾಲೆಗಳಲ್ಲಿ ಓದಿದವರು ಉನ್ನತ ಹುದ್ದೆ ಅಲಂಕರಿಸಿ, ಅಂತರರಾಷ್ಟ್ರೀಯ ಮಟ್ಟದಲ್ಲಿಯೂ ಹೆಸರು ಮಾಡಿದ್ದಾರೆ. ಪೋಷಕರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗೆ ದಾಖಲಿಸಬೇಕು ಎಂದು ಗಾಯಕರ ಟ್ರಸ್ಟ್ ಜಿಲ್ಲಾಧ್ಯಕ್ಷ ಡಾ.ಮಾದೇಶ್ ಸಲಹೆ ನೀಡಿದರು.

ಪ್ರಜಾವಾಣಿ Sat, 20 Jun 2026 00:53
Read the original at ಪ್ರಜಾವಾಣಿ ↗