Flag of Indiaसत्यमेव जयते
BAD INDIA KARNATAKA

Protest for completion of work

ದಾವಣಗೆರೆ: ‘ನಗರ ಸಮೀಪದ ಹಳೇ ಕುಂದುವಾಡ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿನ ನಿರ್ಮಾಣ ಹಂತದ ಸೇತುವೆ ಕಾಮಗಾರಿಯನ್ನು ಸ್ಥಗಿತಗೊಳಿಸಲಾಗಿದೆ. ಮೂರು ತಿಂಗಳಲ್ಲಿ ಈ ಕಾಮಗಾರಿಯನ್ನು ಪೂರ್ಣಗೊಳಿಸದಿದ್ದರೆ ಹೆದ್ದಾರಿ ಸಂಚಾರ ಬಂದ್ ಮಾಡಿ ಪ್ರತಿಭಟಿಸಲಾಗುವುದು’ ಎಂದು ಗ್ರಾಮಸ್ಥರು ಹೆದ್ದಾರಿ ಪ್ರಾಧಿಕ

ಪ್ರಜಾವಾಣಿ Wed, 24 Jun 2026 00:58
Read the original at ಪ್ರಜಾವಾಣಿ ↗