GOOD
INDIA
KARNATAKA
ರಾಜ್ಯ ಕಾಂಗ್ರೆಸ್ನಲ್ಲಿ ಸಂಪುಟ ವಿಸ್ತರಣೆ ಕಸರತ್ತು: ನವದೆಹಲಿಯತ್ತ ನಾಯಕರ ಪಯಣ!

ಕರ್ನಾಟಕ ಕಾಂಗ್ರೆಸ್ನಲ್ಲಿ ಸಂಪುಟ ವಿಸ್ತರಣೆ ಪ್ರಕ್ರಿಯೆ ಚುರುಕುಗೊಂಡಿದ್ದು, ಸಚಿವಾಕಾಂಕ್ಷಿ ಶಾಸಕರು ನವದೆಹಲಿಯತ್ತ ಮುಖ ಮಾಡಿದ್ದಾರೆ. ಅಶೋಕ್ ಪಟ್ಟಣ್, ಬಸವರಾಜ ರಾಯರೆಡ್ಡಿ, ಬಸನಗೌಡ ದದ್ದಲ್, ಹಂಪನಗೌಡ ಬಾದರ್ಲಿ, ಸುಧಾಮ್ ದಾಸ್, ಮಂಜುನಾಥ ಭಂಡಾರಿ, ಶರಣಗೌಡ ಬಯ್ಯಾಪುರ, ವಿಜಯಾನಂದ ಕಾಶಪ್ಪನ
Read the original at TV9 ಕನ್ನಡ ↗