GOOD
INDIA
KARNATAKA
Call to register farmers for crop survey, crop insurance

ಬೀದರ್: ಬಸವಕಲ್ಯಾಣ ಹಾಗೂ ಹುಲಸೂರ ತಾಲ್ಲೂಕಿನ ಎಲ್ಲಾ ರೈತರು ಸರ್ಕಾರದ ಪ್ರಮುಖ ಯೋಜನೆಗಳಾದ ಬೆಳೆ ಸಮೀಕ್ಷೆ ಹಾಗೂ ಬೆಳೆ ವಿಮೆ ಪ್ರತಿಯೊಬ್ಬ ರೈತರು ನೋಂದಾಯಿಸಿಕೊಳ್ಳಬೇಕು ಎಂದು ಬಸವಕಲ್ಯಾಣ ಸಹಾಯಕ ಕೃಷಿ ನಿರ್ದೇಶಕ ಗೌತಮ ತಿಳಿಸಿದ್ದಾರೆ.
Read the original at ಪ್ರಜಾವಾಣಿ ↗