BAD
INDIA
KARNATAKA
Collector directs to meet fertilizer shortage in Kolar

ಕೋಲಾರ: ಜಿಲ್ಲೆಯಲ್ಲಿ ರಸಗೊಬ್ಬರ ವಿತರಣೆಯಲ್ಲಿ ಯಾವುದೇ ವ್ಯತ್ಯಯವಾಗದಂತೆ ಎಚ್ಚರವಹಿಸಬೇಕು. ನ್ಯಾನೋ ಯೂರಿಯಾ ಹಾಗೂ ಸಾವಯವ ಗೊಬ್ಬರ ಬಳಕೆಯ ಬಗ್ಗೆ ಕೃಷಿಕರಲ್ಲಿ ಜಾಗೃತಿ ಮೂಡಿಸಬೇಕು ಎಂದು ಜಿಲ್ಲಾಧಿಕಾರಿ ಎಂ.ಆರ್.ರವಿ, ಕೃಷಿ ಮತ್ತು ಸಂಬಂಧಿತ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
Read the original at ಪ್ರಜಾವಾಣಿ ↗