UGLY
CRIME
KARNATAKA
सांप्रदायिक दंगे भड़काने के आरोप में सी. टी. रवि के खिलाफ साइबर थाने में शिकायत दर्ज

ಚಿಕ್ಕಮಗಳೂರು: ನೀಟ್ ಪ್ರಶ್ನೆ ಪತ್ರಿಕೆ ವಿರೋಧಿಸಿ ದೆಹಲಿಯಲ್ಲಿ ನಡೆದ ಪ್ರತಿಭಟನೆಗೆ ಸಂಬಂಧ ಇಲ್ಲದ ವಿಡಿಯೊ ಬಿಡುಗಡೆ ಮಾಡಿ ಕೋಮು ಗಲಭೆಗೆ ಪ್ರಚೋದನೆ ನೀಡಲಾಗಿದೆ ಎಂದು ಆರೋಪಿಸಿ ಸಿ.ಟಿ.ರವಿ ವಿರುದ್ಧ ಸೈಬರ್ ಅಪರಾಧ ಠಾಣೆಗೆ ದೂರು ಸಲ್ಲಿಕೆಯಾಗಿದೆ.
ಪ್ರಜಾವಾಣಿ पर मूल खबर पढ़ें ↗