BAD
INDIA
KARNATAKA
Corruption in construction of houses

ಕಲಬುರಗಿ: ‘ತಾರ್ಫೈಲ್ ಬಡಾವಣೆಯಲ್ಲಿ ಕೊಳೆಗೇರಿ ಅಭಿವೃದ್ಧಿ ಮಂಡಳಿಯಿಂದ ಮನೆಗಳನ್ನು ನಿರ್ಮಿಸಲಾಗಿದ್ದು, ಕಳಪೆ ಗುಣಮಟ್ಟದಿಂದ ಕೂಡಿವೆ. ಇದರಲ್ಲಿ ಭ್ರಷ್ಟಾಚಾರ ನಡೆದಿದೆ. ಅಧಿಕಾರಿಗಳನ್ನು ಅಮಾನತು ಮಾಡಬೇಕು’ ಎಂದು ಕಲ್ಯಾಣ ಕರ್ನಾಟಕ ಸೇನೆಯ ಸಂಸ್ಥಾಪಕ ಅಧ್ಯಕ್ಷ ದತ್ತು ಹಯ್ಯಾಳಕರ್ ಒತ್ತಾಯಿಸಿದ
ಪ್ರಜಾವಾಣಿ पर मूल खबर पढ़ें ↗