BAD
INDIA
KARNATAKA
corruption in the state,

ಶಿಡ್ಲಘಟ್ಟ: ತಾಲ್ಲೂಕು ಆಡಳಿತದ ದಲಿತ ವಿರೋಧಿ ಧೋರಣೆ, ಭ್ರಷ್ಟಾಚಾರ ಹಾಗೂ ಆಡಳಿತ ವೈಫಲ್ಯ ಖಂಡಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿಯಿಂದ ಜುಲೈ 6ರಂದು ತಾಲ್ಲೂಕು ಕಚೇರಿ ಎದುರು ಒಂದು ದಿನದ ಧರಣಿ ನಡೆಸಲಿದೆ ಎಂದು ಜಿಲ್ಲಾ ಸಂಚಾಲಕ ಮೇಲೂರು ಮಂಜುನಾಥ್ ತಿಳಿಸಿದರು.
Read the original at ಪ್ರಜಾವಾಣಿ ↗