Flag of Indiaसत्यमेव जयते
BAD INDIA KARNATAKA

राज्य में भ्रष्टाचार,

ಶಿಡ್ಲಘಟ್ಟ: ತಾಲ್ಲೂಕು ಆಡಳಿತದ ದಲಿತ ವಿರೋಧಿ ಧೋರಣೆ, ಭ್ರಷ್ಟಾಚಾರ ಹಾಗೂ ಆಡಳಿತ ವೈಫಲ್ಯ ಖಂಡಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿಯಿಂದ ಜುಲೈ 6ರಂದು ತಾಲ್ಲೂಕು ಕಚೇರಿ ಎದುರು ಒಂದು ದಿನದ ಧರಣಿ ನಡೆಸಲಿದೆ ಎಂದು ಜಿಲ್ಲಾ ಸಂಚಾಲಕ ಮೇಲೂರು ಮಂಜುನಾಥ್ ತಿಳಿಸಿದರು.

ಪ್ರಜಾವಾಣಿ Sat, 04 Jul 2026 00:55
ಪ್ರಜಾವಾಣಿ पर मूल खबर पढ़ें ↗