Flag of Indiaसत्यमेव जयते
UGLY INDIA KARNATAKA

ಅರ್ಹ ಫಲಾನುಭವಿಗಳಿಗೆ ಯೋಜನೆ ತಲುಪಿಸಿ, ಮೃತ ಫಲಾನುಭವಿಗಳನ್ನು ಕೈಬಿಡಿ

ಮೈಸೂರು: ಅರ್ಹ ಫಲಾನುಭವಿಗಳು ಗ್ಯಾರಂಟಿ ಯೋಜನೆ ಸೌಲಭ್ಯಗಳಿಂದ ವಂಚಿತರಾಗಬಾರದು. ಮೃತ ಫಲಾನುಭವಿಗಳನ್ನು ಯೋಜನೆಗಳಿಂದ ಕೈಬಿಡಬೇಕು ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾಧ್ಯಕ್ಷ ಅರುಣ್ ಕುಮಾರ್ ಅಧಿಕಾರಿಗಳಿಗೆ ಸೂಚಿಸಿದರು.

ಪ್ರಜಾವಾಣಿ Wed, 22 Jul 2026 01:10
Read the original at ಪ್ರಜಾವಾಣಿ ↗