GOOD
INDIA
KARNATAKA
KPA Assurance Scheme for photographers inaugurated, financial security

ಬೀರೂರು (ಕಡೂರು): ರಾಜ್ಯದ ವೃತ್ತಿನಿರತ ಛಾಯಾಗ್ರಾಹಕರು ಅಕಾಲಿಕ ಮರಣಕ್ಕೆ ತುತ್ತಾದಲ್ಲಿ ಅವರ ಕುಟುಂಬಕ್ಕೆ ಆರ್ಥಿಕ ಭದ್ರತೆ ಒದಗಿಸುವ ಉದ್ದೇಶದಿಂದ ‘ಕೆಪಿಎ ಆಸರೆ’ ಯೋಜನೆ ಜಾರಿಗೊಳಿಸಲಾಗಿದೆ ಎಂದು ಕರ್ನಾಟಕ ಫೋಟೊಗ್ರಾಫರ್ಸ್ ಅಸೋಸಿಯೇಷನ್ ರಾಜ್ಯ ಘಟಕದ ಅಧ್ಯಕ್ಷ ಎಚ್.ಎನ್. ನಾಗೇಶ್ ತಿಳಿಸಿದರು.
Read the original at ಪ್ರಜಾವಾಣಿ ↗