BAD
INDIA
KARNATAKA
Protest in front of the Forest Department against the eviction of Dalit farmers

ಗೌರಿಬಿದನೂರು: ಚಿಕ್ಕಬಳ್ಳಾಪುರ ಜಿಲ್ಲೆಯ ನಂದಿ ಹೋಬಳಿಯ ಸಿಂಗಾಟಕದಿರೇನಹಳ್ಳಿಯಲ್ಲಿ ದಲಿತ ರೈತರನ್ನು ಒಕ್ಕಲೆಬ್ಬಿಸುವ ಅರಣ್ಯ ಇಲಾಖೆ ಅಧಿಕಾರಿಗಳ ಕ್ರಮ ವಿರೋಧಿಸಿ ಜೂನ್ 29ರಂದು ಅರಣ್ಯ ಇಲಾಖೆಯ ಮುಂದೆ ಸಾಂಕೇತಿಕ ಪ್ರತಿಭಟನೆ ನಡೆಸಲಾಗುವುದು ಎಂದು ದಲಿತ ಮುಖಂಡ ಸಿ.ಜಿ.ಗಂಗಪ್ಪ ತಿಳಿಸಿದರು.
Read the original at ಪ್ರಜಾವಾಣಿ ↗