PROBLEM
POLITICS
KARNATAKA
Declare Chitradurga district as drought-hit - Farmers Association

ಚಿತ್ರದುರ್ಗ: ‘ಮಳೆಯ ತೀವ್ರ ಕೊರತೆಯ ಕಾರಣ ಅನ್ನದಾತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಆದ್ದರಿಂದ ಜಿಲ್ಲೆಯನ್ನು ಬರಪೀಡಿತ ಪ್ರದೇಶ ಎಂದು ಘೋಷಿಸಿ. ಜತೆಗೆ ಪರಿಹಾರ ಮೊತ್ತವನ್ನು ಹೆಚ್ಚಿಸಿ’ ಎಂದು ಅಖಂಡ ಕರ್ನಾಟಕ ರೈತ ಸಂಘದ ರಾಜ್ಯ ಮಹಿಳಾ ಘಟಕದ ಅಧ್ಯಕ್ಷೆ ಶಾಂತಾ ಅಶೋಕ್ ಆಗ್ರಹಿಸಿದರು.
Read the original at ಪ್ರಜಾವಾಣಿ ↗