Flag of Indiaसत्यमेव जयते
BAD INDIA KARNATAKA

Deficient rainfall in Gadag; crop loss feared

ಗದಗ: ಮುಂಗಾರು ಹಂಗಾಮಿನ ಆರಂಭದಲ್ಲಿ ಸುರಿದ ಮಳೆಯನ್ನೇ ನಂಬಿಕೊಂಡು ಜಿಲ್ಲೆಯ ರೈತರು ವಿವಿಧ ಬೆಳೆಗಳ ಬೀಜಗಳನ್ನು ಬಿತ್ತನೆ ಮಾಡಿದರು. ಆದರೆ, ಕೆಲ ದಿನಗಳಿಂದ ನಿರೀಕ್ಷೆಯಷ್ಟು ಮಳೆಯಾಗದ ಕಾರಣ, ಬೆಳೆ ನಷ್ಟವಾಗುವ ಆತಂಕ ಎದುರಾಗಿದೆ.

ಪ್ರಜಾವಾಣಿ Sat, 20 Jun 2026 00:53
Read the original at ಪ್ರಜಾವಾಣಿ ↗