BAD
INDIA
KARNATAKA
मुआवजे के भुगतान में देरीः के. के. आर. टी. सी. बस जब्त

ಲಿಂಗಸುಗೂರು: ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿ ಕುಟುಂಬಕ್ಕೆ ಪರಿಹಾರ ನೀಡುವಲ್ಲಿ ವಿಳಂಬ ಮಾಡಿದ್ದರಿಂದ ತಾಲ್ಲೂಕು ನ್ಯಾಯಾಲಯದ ಹಿರಿಯ ಶ್ರೇಣಿ ನ್ಯಾಯಾಧೀಶರ ಆದೇಶದ ಮೇರೆಗೆ ಕೆಕೆಆರ್ಟಿಸಿಯ ಯಾದಗಿರಿ ಜಿಲ್ಲಾ ಘಟಕದ ಬಸ್ಅನ್ನು ಶನಿವಾರ ಜಪ್ತಿ ಮಾಡಲಾಯಿತು.
ಪ್ರಜಾವಾಣಿ पर मूल खबर पढ़ें ↗