Flag of Indiaसत्यमेव जयते
BAD CRIME KARNATAKA

Impartial probe into Lingesh case

ಹಾಸನ: ಬಗರ್‌ಹುಕುಂ ಭೂ ಮಂಜೂರಾತಿ ಪ್ರಕರಣದಲ್ಲಿ ಸಿಲುಕಿರುವ ಮಾಜಿ ಶಾಸಕ ಕೆ.ಎಸ್‌. ಲಿಂಗೇಶ್ ವಿರುದ್ಧದ ಆರೋಪಗಳ ಕುರಿತು ಸಮಗ್ರ ಹಾಗೂ ನಿಷ್ಪಕ್ಷಪಾತ ತನಿಖೆ ನಡೆಸಬೇಕು ಎಂದು ವೀರಶೈವ ಲಿಂಗಾಯತ ಮಹಾಸಭಾ ಜಿಲ್ಲಾ ಘಟಕದ ಅಧ್ಯಕ್ಷ ಎನ್‌. ಪರಮೇಶ್ ಒತ್ತಾಯಿಸಿದರು.

ಪ್ರಜಾವಾಣಿ Sat, 27 Jun 2026 00:56
Read the original at ಪ್ರಜಾವಾಣಿ ↗