Flag of Indiaसत्यमेव जयते
BAD CRIME KARNATAKA

Devanahalli land scam: FIR registered against 22 officials, search on

ದೇವನಹಳ್ಳಿ: ತಾಲ್ಲೂಕಿನ ಚನ್ನರಾಯಪಟ್ಟಣ ಹೋಬಳಿಯ ಹರಳೂರು ಗ್ರಾಮದ ಸರ್ಕಾರಿ ಗೋಮಾಳಕ್ಕೆ ನಕಲಿ ದಾಖಲೆ ಸೃಷ್ಟಿಸಿ, ಭೂ ಪರಿಹಾರ ಮಂಜೂರು ಮಾಡಿದ ಆರೋಪದ ಮೇಲೆ ಈ ಹಿಂದಿನ ಉಪವಿಭಾಗಾಧಿಕಾರಿ, ತಹಶೀಲ್ದಾರ್‌ ಸೇರಿ 22 ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಪೊಲೀಸರು ಎಫ್‌ಐಆರ್‌ ದಾಖಲಿಸಿದ್ದಾರೆ.

ಪ್ರಜಾವಾಣಿ Tue, 16 Jun 2026 00:49
Read the original at ಪ್ರಜಾವಾಣಿ ↗