BAD
CRIME
KARNATAKA
Devanahalli land scam: FIR registered against 22 officials, search on
ದೇವನಹಳ್ಳಿ: ತಾಲ್ಲೂಕಿನ ಚನ್ನರಾಯಪಟ್ಟಣ ಹೋಬಳಿಯ ಹರಳೂರು ಗ್ರಾಮದ ಸರ್ಕಾರಿ ಗೋಮಾಳಕ್ಕೆ ನಕಲಿ ದಾಖಲೆ ಸೃಷ್ಟಿಸಿ, ಭೂ ಪರಿಹಾರ ಮಂಜೂರು ಮಾಡಿದ ಆರೋಪದ ಮೇಲೆ ಈ ಹಿಂದಿನ ಉಪವಿಭಾಗಾಧಿಕಾರಿ, ತಹಶೀಲ್ದಾರ್ ಸೇರಿ 22 ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.
Read the original at ಪ್ರಜಾವಾಣಿ ↗