BAD
INDIA
KARNATAKA
Letter of appreciation for rescuing devotees stranded in floods at Yellammanagudda

ಉಗರಗೋಳ: ಸಮೀಪದ ಯಲ್ಲಮ್ಮನಗುಡ್ಡದಲ್ಲಿ ಕಳೆದ ವರ್ಷ ಆಗಸ್ಟ್ನಲ್ಲಿ ಬಂದಿದ್ದ ಪ್ರವಾಹದ ವೇಳೆ ನೀರಿನಲ್ಲಿ ಸಿಲುಕಿದ್ದ ಭಕ್ತರನ್ನು ಕಾಪಾಡಿದ್ದ ಪ್ರವಾಸಿ ಮಿತ್ರರು ಹಾಗೂ ಗೃಹರಕ್ಷಕ ದಳ ಸಿಬ್ಬಂದಿಗೆ ಯಲ್ಲಮ್ಮ ದೇವಸ್ಥಾನ ಆಡಳಿತ ಮಂಡಳಿ ವತಿಯಿಂದ ಪ್ರಶಂಸನಾ ಪತ್ರ ವಿತರಿಸಲಾಯಿತು.
Read the original at ಪ್ರಜಾವಾಣಿ ↗