BAD
INDIA
KARNATAKA
Dispute resolution to release water from Ranikere to check dams

ಚಳ್ಳಕೆರೆ: ತಾಲ್ಲೂಕಿನ ಮೀರಾಸಾಬಿಹಳ್ಳಿಯ ರಾಣಿಕೆರೆಯಿಂದ ಕೆಳ ಭಾಗದಲ್ಲಿರುವ 3 ಚೆಕ್ ಡ್ಯಾಂಗಳಿಗೆ ನೀರು ಹರಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಅಚ್ಚುಕಟ್ಟು ಪ್ರದೇಶದ ರೈತರ ನಡುವೆ ಉಂಟಾಗಿದ್ದ ಭಿನ್ನಾಭಿಪ್ರಾಯವನ್ನು ಶಾಸಕ ಟಿ.ರಘುಮೂರ್ತಿ ಅವರು ಸಭೆ ನಡೆಸಿ ಪರಿಹರಿಸುವಲ್ಲಿ ಯಶಸ್ವಿಯಾಗಿದ್ದಾರೆ.
Read the original at ಪ್ರಜಾವಾಣಿ ↗