Flag of Indiaसत्यमेव जयते
BAD INDIA KARNATAKA

'नगर निगम को अनुदान न दें': सीमा कन्नड़ की सेना ने किया विरोध प्रदर्शन

ಬೆಳಗಾವಿ: ‘ಕರ್ನಾಟಕ ಪರ ನಿರ್ಣಯ ಅಂಗೀಕರಿಸುವವರೆಗೆ ಇಲ್ಲಿನ ಮಹಾನಗರ ಪಾಲಿಕೆಗೆ ರಾಜ್ಯ ಸರ್ಕಾರ ಯಾವುದೇ ರೀತಿಯ ಅನುದಾನ ಬಿಡುಗಡೆ ಮಾಡಬಾರದು’ ಎಂದು ಆಗ್ರಹಿಸಿ ಗಡಿನಾಡು ಕನ್ನಡಿಗರ ಸೇನೆ ಕಾರ್ಯಕರ್ತರು ಪ್ರಾದೇಶಿಕ ಆಯುಕ್ತರ ಕಚೇರಿ ಆವರಣದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು.

ಪ್ರಜಾವಾಣಿ Wed, 15 Jul 2026 00:48
ಪ್ರಜಾವಾಣಿ पर मूल खबर पढ़ें ↗