Flag of Indiaसत्यमेव जयते
BAD INDIA KARNATAKA

Don't release water to Tamil Nadu: Protests in Mysore

ಮೈಸೂರು: ಕಾವೇರಿ ನೀರು ನಿಯಂತ್ರಣ ಸಮಿತಿಯು ತಮಿಳುನಾಡಿಗೆ ನೀರು ಹರಿಸುವಂತೆ ಆದೇಶ ನೀಡಿರುವುದನ್ನು ಖಂಡಿಸಿ ಜಿಲ್ಲಾ ಕನ್ನಡ ಚಳವಳಿಗಾರರ ಸಂಘದ ಸದಸ್ಯರು ಖಾಲಿ ಕೊಡಗಳನ್ನು ಹಿಡಿದು ಅಗ್ರಹಾರದ ಮಾಧವರಾವ್ ವೃತ್ತದಲ್ಲಿ ಗುರುವಾರ ಪ್ರತಿಭಟಿಸಿದರು.

ಪ್ರಜಾವಾಣಿ Fri, 31 Jul 2026 01:02
Read the original at ಪ್ರಜಾವಾಣಿ ↗