BAD
INDIA
KARNATAKA
तमिलनाडु को पानी न छोड़ेः मैसूर में विरोध प्रदर्शन

ಮೈಸೂರು: ಕಾವೇರಿ ನೀರು ನಿಯಂತ್ರಣ ಸಮಿತಿಯು ತಮಿಳುನಾಡಿಗೆ ನೀರು ಹರಿಸುವಂತೆ ಆದೇಶ ನೀಡಿರುವುದನ್ನು ಖಂಡಿಸಿ ಜಿಲ್ಲಾ ಕನ್ನಡ ಚಳವಳಿಗಾರರ ಸಂಘದ ಸದಸ್ಯರು ಖಾಲಿ ಕೊಡಗಳನ್ನು ಹಿಡಿದು ಅಗ್ರಹಾರದ ಮಾಧವರಾವ್ ವೃತ್ತದಲ್ಲಿ ಗುರುವಾರ ಪ್ರತಿಭಟಿಸಿದರು.
ಪ್ರಜಾವಾಣಿ पर मूल खबर पढ़ें ↗