BAD
INDIA
KARNATAKA
Drought hits Davangere district, farmers worried

ದಾವಣಗೆರೆ: ಜಿಲ್ಲೆಯಲ್ಲಿ ಮುಂಗಾರು ಮಳೆ ಕ್ಷೀಣಗೊಂಡಿದ್ದು, ಬಿತ್ತನೆ ಪ್ರಮಾಣ ಗಣನೀಯವಾಗಿ ಕಡಿಮೆಯಾಗಿದೆ. ಬೆಳೆದಿರುವ ಮೆಕ್ಕೆಜೋಳ, ಶೇಂಗಾ, ಹತ್ತಿ ಹಾಗೂ ತೊಗರಿ ಬೆಳೆಗಳು ಒಣಗುತ್ತಿವೆ. ಎಲ್ಲೆಡೆ ಬರದ ಛಾಯೆ ಆವರಿಸುತ್ತಿದ್ದು, ರೈತರನ್ನು ಆತಂಕಕ್ಕೆ ತಳ್ಳಿದೆ.
Read the original at ಪ್ರಜಾವಾಣಿ ↗