BAD
POLITICS
KARNATAKA
राज्य में सूखा; विधायक का 'मंत्री' बनने का सपना

ಚಾಮರಾಜನಗರ: ರಾಜ್ಯದಲ್ಲಿ ಮಳೆ ಕೊರತೆಯಿಂದ ಬರ ಪರಿಸ್ಥಿತಿ ನಿರ್ಮಾಣವಾಗಿದ್ದರೂ ರೈತರ ನೆರವಿಗೆ ಧಾವಿಸದ ಶಾಸಕರು ‘ಮಂತ್ರಿಗಿರಿ’ಗಾಗಿ ಲಾಬಿ ನಡೆಸುತ್ತಿರುವುದು ಖಂಡನೀಯ ಎಂದು ರಾಜ್ಯ ಕಬ್ಬು ಬೆಳೆಗಾರರ ಸಂಘದ ರಾಜ್ಯ ಅಧ್ಯಕ್ಷ ಹಳ್ಳಿಕೆರೆಹುಂಡಿ ಭಾಗ್ಯರಾಜ್ ಅಸಮಾಧಾನ ವ್ಯಕ್ತಪಡಿಸಿದರು.
ಪ್ರಜಾವಾಣಿ पर मूल खबर पढ़ें ↗