BAD
POLITICS
KARNATAKA
Drought in the state; MLA's dream of 'Minister'

ಚಾಮರಾಜನಗರ: ರಾಜ್ಯದಲ್ಲಿ ಮಳೆ ಕೊರತೆಯಿಂದ ಬರ ಪರಿಸ್ಥಿತಿ ನಿರ್ಮಾಣವಾಗಿದ್ದರೂ ರೈತರ ನೆರವಿಗೆ ಧಾವಿಸದ ಶಾಸಕರು ‘ಮಂತ್ರಿಗಿರಿ’ಗಾಗಿ ಲಾಬಿ ನಡೆಸುತ್ತಿರುವುದು ಖಂಡನೀಯ ಎಂದು ರಾಜ್ಯ ಕಬ್ಬು ಬೆಳೆಗಾರರ ಸಂಘದ ರಾಜ್ಯ ಅಧ್ಯಕ್ಷ ಹಳ್ಳಿಕೆರೆಹುಂಡಿ ಭಾಗ್ಯರಾಜ್ ಅಸಮಾಧಾನ ವ್ಯಕ್ತಪಡಿಸಿದರು.
Read the original at ಪ್ರಜಾವಾಣಿ ↗