BAD
INDIA
KARNATAKA
Drought situation in Nargund taluk: Officials stay put

ನರಗುಂದ: ‘ಮಳೆ ಕೊರತೆಯಿಂದ ತಾಲ್ಲೂಕಿನಲ್ಲಿ ಬರ ಪರಿಸ್ಥಿತಿ ನಿರ್ಮಾಣವಾಗಿರುವ ಹಿನ್ನೆಲೆಯಲ್ಲಿ ಎಲ್ಲ ಇಲಾಖೆಗಳ ತಾಲ್ಲೂಕು ಮಟ್ಟದ ಅಧಿಕಾರಿಗಳು ಕೇಂದ್ರಸ್ಥಾನದಲ್ಲೇ ಉಳಿದು ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಬೇಕು’ ಎಂದು ತಾಲ್ಲೂಕು ಪಂಚಾಯಿತಿ ಆಡಳಿತಾಧಿಕಾರಿ ಹೆಚ್.ಬಿ. ಹುಲಗಣ್ಣವರ ಹೇಳಿದರು.
Read the original at ಪ್ರಜಾವಾಣಿ ↗