Flag of Indiaसत्यमेव जयते
BAD POLITICS KARNATAKA

Drought survey in Alandi, BJP delegation inspects withered crop

ಅಳವಂಡಿ: ಮುಂಗಾರು ಮಳೆ ಕೈಕೊಟ್ಟ ಹಿನ್ನೆಲೆಯಲ್ಲಿ ಅಳವಂಡಿ ವಲಯದ ವ್ಯಾಪ್ತಿಯಲ್ಲಿ ರೈತರ ಜಮೀನುಗಳಲ್ಲಿ ಬಿತ್ತಿದ ಬೆಳೆಗಳು ಒಣಗುತ್ತಿದ್ದು, ಸಂಕಷ್ಟಕ್ಕೆ ಸಿಲುಕಿರುವ ರೈತರ ಜಮೀನುಗಳಿಗೆ ಬಿಜೆಪಿ ಪ್ರಮುಖರ ನಿಯೋಗ ಭೇಟಿ ನೀಡಿ ಸೋಮವಾರ ಪರಿಶೀಲನೆ ನಡೆಸಿತು.

ಪ್ರಜಾವಾಣಿ Wed, 15 Jul 2026 00:48
Read the original at ಪ್ರಜಾವಾಣಿ ↗