Flag of Indiaसत्यमेव जयते
BAD INDIA KARNATAKA

ಹೆಬ್ರಿ: ಕಾಯಂ ಶಿಕ್ಷಕರಿಗಾಗಿ ಪ್ರತಿಭಟನೆ, ಶೀಘ್ರ ನೇಮಕಾತಿಗೆ ಆಗ್ರಹ

ಹೆಬ್ರಿ: ತಾಲ್ಲೂಕಿನ ನಾಡ್ಪಾಲು ಗ್ರಾಮದ ಸೋಮೇಶ್ವರ ಪೇಟೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಖಾಯಂ ಶಿಕ್ಷಕರನ್ನು ನೇಮಿಸುವಂತೆ ಆಗ್ರಹಿಸಿ ಗುರುವಾರ ವಿದ್ಯಾರ್ಥಿಗಳ ಪೋಷಕರು, ಗ್ರಾಮಸ್ಥರು, ಶಾಲಾಭಿವೃದ್ಧಿ ಸಮಿತಿಯವರು ಪ್ರತಿಭ ಟನೆ ನಡೆಸಿದರು.

ಪ್ರಜಾವಾಣಿ Fri, 03 Jul 2026 00:53
Read the original at ಪ್ರಜಾವಾಣಿ ↗