BAD
INDIA
KARNATAKA
ಬಲ್ಡೋಟಾ ಕಾರ್ಖಾನೆಯ ವಿರುದ್ಧ ರೈತರು, ಸಂಘಟನೆಗಳಿಂದ ಬೃಹತ್ ಪ್ರತಿಭಟನೆ

ಕೊಪ್ಪಳ: ಜಿಲ್ಲೆಯಲ್ಲಿ ರೈತ ಹುತಾತ್ಮ ದಿನಾಚರಣೆ ಹಿನ್ನೆಲೆ ಅನ್ನದಾತರು ಸಿಡಿದೆದ್ದಿದ್ದಾರೆ. ಬಲ್ಡೋಟಾ ಕಾರ್ಖಾನೆಯ (Baldota Factory) ವಿರುದ್ಧ ರೈತರು, ಪರಿಸರ ಹೋರಾಟಗಾರರು ಮತ್ತು ವಿವಿಧ ರಾಜಕೀಯ ಹಾಗೂ ಸಾಮಾಜಿಕ ಸಂಘಟನೆಗಳು ಒಗ್ಗೂಡಿ ಬೃಹತ್ ಪ್ರತಿಭಟನೆ ನಡೆಸಿವೆ. ಬಲ್ಡೋಟಾ ಕಾರ್ಖಾನೆ ಎದ
Read the original at Public TV ಕನ್ನಡ ↗