Flag of Indiaसत्यमेव जयते
UGLY INDIA KARNATAKA

Girl commits suicide, Swami demands punishment for culprits

ಧಾರವಾಡ: ‘ಬಾಲಕಿ ಆತ್ಮಹತ್ಯೆ, ಪೋಕ್ಸೊ ಪ್ರಕರಣ ಗರಗ ಪೊಲೀಸ್‌ ಠಾಣೆಯಲ್ಲಿ ದಾಖಲಾಗಿದ್ದು ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು’ ಎಂದು ಭೋವಿ ಗುರುಪೀಠದ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ ಒತ್ತಾಯಿಸಿದರು.

ಪ್ರಜಾವಾಣಿ Fri, 19 Jun 2026 01:02
Read the original at ಪ್ರಜಾವಾಣಿ ↗