GOOD
INDIA
KARNATAKA
Environment Day celebrated at school

ಅರಕಲಗೂಡು: ‘ಸರ್ಕಾರಿ ಶಾಲೆಯಲ್ಲಿ ಓದುವ ಮಕ್ಕಳಲ್ಲಿ ಸಾಮಾನ್ಯ ಜ್ಞಾನ ಹೆಚ್ಚಿರುತ್ತದೆ. ಪ್ರಕೃತಿಯ ಒಡನಾಟದಲ್ಲಿ ಬೆಳೆಯುವ ಈ ಮಕ್ಕಳು ಭವಿಷ್ಯದಲ್ಲಿ ಉನ್ನತ ಸಾಧನೆ ಮಾಡಲು ಸಾಧ್ಯ’ ಎಂದು ಸ್ವಸ್ಥ ಸಮಾಜ ನಿರ್ಮಾಣ ಸಮಿತಿ ಅಧ್ಯಕ್ಷ ಪ್ರದೀಪ್ ರಾಮಸ್ವಾಮಿ ತಿಳಿಸಿದರು.
Read the original at ಪ್ರಜಾವಾಣಿ ↗