UGLY
INDIA
KARNATAKA
Rain fury in Kodagu district; Two labourers killed after tree falls on them

ಮಡಿಕೇರಿ/ಸೋಮವಾರಪೇಟೆ: ಕೊಡಗು ಜಿಲ್ಲೆಯಲ್ಲಿ ಬುಧವಾರ ಮಳೆ ಮತ್ತು ಗಾಳಿ ಬಿರುಸು ಪಡೆದಿದೆ. ಸೋಮವಾರಪೇಟೆ ತಾಲ್ಲೂಕಿನ ಬಿಳಿಗೇರಿ ಗ್ರಾಮದ ಕಾಫಿ ತೋಟವೊಂದರಲ್ಲಿ ಮರ ಬಿದ್ದು ಅಸ್ಸಾಂ ರಾಜ್ಯದಿಂದ ಇಲ್ಲಿಗೆ ಬಂದು ಕೆಲಸ ಮಾಡುತ್ತಿದ್ದ ಇಬ್ಬರು ಕಾರ್ಮಿಕ ಮಹಿಳೆಯರು ಮೃತಪಟ್ಟಿದ್ದಾರೆ. ಇಬ್ಬರು ಕಾರ್ಮ
Read the original at ಪ್ರಜಾವಾಣಿ ↗