Flag of Indiaसत्यमेव जयते
BAD INDIA KARNATAKA

Fine imposed on traders, plastic seized

ಯಾದಗಿರಿ: ಪರಿಸರ ಹಾಗೂ ಜೀವಸಂಕುಲಕ್ಕೆ ಹಾನಿಕಾರಕವಾದ ನಿಷೇಧಿತ ಪ್ಲಾಸ್ಟಿಕ್ ಚೀಲ, ಕವರ್, ಮತ್ತಿತರ ವಸ್ತುಗಳನ್ನು ಮಾರಾಟ ಮಾಡುತ್ತಿದ್ದ ಸಗಟು ಮತ್ತು ಚಿಲ್ಲರೆ ಅಂಗಡಿಗಳ ಮೇಲೆ ಹಿರಿಯ ಸಿವಿಲ್ ನ್ಯಾಯಾಧೀಶ ಮರಿಯಪ್ಪ ನೇತೃತ್ವದ ಅಧಿಕಾರಿಗಳ ತಂಡ ಸೋಮವಾರ ದಾಳಿ ನಡೆಸಿತು.

ಪ್ರಜಾವಾಣಿ Tue, 28 Jul 2026 00:56
Read the original at ಪ್ರಜಾವಾಣಿ ↗