Flag of Indiaसत्यमेव जयते
GOOD BUSINESS KARNATAKA

CSR fund for water resources protection: MLA B. Shivanna

ಬೊಮ್ಮಸಂದ್ರ (ಆನೇಕಲ್): ತಾಲ್ಲೂಕಿ ನಲ್ಲಿರುವ ಎಲ್ಲಾ ಕೆರೆಗಳ ಅಭಿವೃದ್ಧಿಗೆ ಕ್ರಿಯಾ ಯೋಜನೆ ರೂಪಿಸಲಾಗಿದ್ದು, ಕಂಪನಿಗಳ ಸಿಎಸ್‌ಆರ್‌ ನಿಧಿಯಡಿ ಜಲಮೂಲಗಳ ಸಂರಕ್ಷಣೆಗೆ ಯೋಜನೆ ರೂಪಿಸಲಾಗುವುದು ಎಂದು ಶಾಸಕ ಬಿ.ಶಿವಣ್ಣ ತಿಳಿಸಿದರು.

ಪ್ರಜಾವಾಣಿ Mon, 27 Jul 2026 01:10
Read the original at ಪ್ರಜಾವಾಣಿ ↗