UGLY
CRIME
KARNATAKA
धमकी मिलने पर किसान ने की आत्महत्या, मेहकारा थाने में मामला दर्ज

ಹುಲಸೂರ: ಜಮೀನು ವಿವಾದದ ಹಿನ್ನೆಲೆಯಲ್ಲಿ ಎದುರಾಳಿ ವ್ಯಕ್ತಿಗಳಿಂದ ನಿರಂತರ ಜೀವ ಬೆದರಿಕೆ ಎದುರಿಸುತ್ತಿದ್ದ ರೈತರೊಬ್ಬರು ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿ ಭಾಲ್ಕಿ ತಾಲ್ಲೂಕಿನ ಮೇಹಕರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ पर मूल खबर पढ़ें ↗