STATE ACTION
POLITICS
KARNATAKA
किसान संगठन ने बी की मांग की

ಬಾದಾಮಿ: ‘ ಮಳೆ ಬಾರದೆ ಬಿತ್ತನೆಯಾದ ಮುಂಗಾರು ಬೆಳೆಗಳು ಸಂಪೂರ್ಣ ಬಾಡಿವೆ. ತಾಲ್ಲೂಕನ್ನು ಬರಪೀಡಿತ ಪ್ರದೇಶವೆಂದು ಸರ್ಕಾರ ಘೋಷಿಸಿ ರೈತರಿಗೆ ಪರಿಹಾರ ಸರಿಯಾಗಿ ವಿತರಿಸಬೇಕು ’ ಎಂದು ರೈತ ಸಂಘದ ಪದಾಧಿಕಾರಿಗಳು ತಹಶೀಲ್ದಾರಿಗೆ ಮನವಿ ಸಲ್ಲಿಸಿ ಆಗ್ರಹಿಸಿದರು.
ಪ್ರಜಾವಾಣಿ पर मूल खबर पढ़ें ↗