Flag of Indiaसत्यमेव जयते
BAD INDIA KARNATAKA

किसान संगठन ने के. के. आर. डी. बी. के अध्यक्ष से ड्रॉग घोषित करने का आग्रह किया

ಜೇವರ್ಗಿ: ಯಡ್ರಾಮಿ ಹಾಗೂ ಜೇವರ್ಗಿ ತಾಲ್ಲೂಕುಗಳನ್ನು ಬರಗಾಲ ಪೀಡಿತ ಪ್ರದೇಶವೆಂದು ಘೋಷಣೆ ಮಾಡುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ಜಿಲ್ಲಾ ಘಟಕದ ವತಿಯಿಂದ ಕೆಕೆಆರ್‌ಡಿಬಿ ಅಧ್ಯಕ್ಷ ಡಾ.ಅಜಯ ಸಿಂಗ್ ಅವರಿಗೆ ಈಚೆಗೆ ಮನವಿ ಪತ್ರ ಸಲ್ಲಿಸಲಾಯಿತು.

ಪ್ರಜಾವಾಣಿ Mon, 27 Jul 2026 00:56
ಪ್ರಜಾವಾಣಿ पर मूल खबर पढ़ें ↗