Flag of Indiaसत्यमेव जयते
BAD INDIA KARNATAKA

Farmers demand Nargund taluk be declared drought-hit

ನರಗುಂದ: ಬರಗಾಲ ಪೀಡಿತ ಪ್ರದೇಶವೆಂದು ಘೋಷಿಸುವಂತೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಪಟ್ಟಣ ಹಾಗೂ ತಾಲ್ಲೂಕಿನ ರೈತರು ಭಾರತೀಯ ಕಿಸಾನ್‌ ಸಂಘದ ಪದಾಧಿಕಾರಿಗಳು ಮನವಿ ಸಲ್ಲಿಸಿದರು.

ಪ್ರಜಾವಾಣಿ Thu, 30 Jul 2026 00:56
Read the original at ಪ್ರಜಾವಾಣಿ ↗