BAD
INDIA
KARNATAKA
Farmers protest against land acquisition in Bukkapatna

ಶಿರಾ: ತಾಲ್ಲೂಕಿನ ಬುಕ್ಕಾಪಟ್ಟಣದಲ್ಲಿ ಸಾಗುವಳಿ ಮಾಡುತ್ತಿದ್ದ ರೈತರ ಜಮೀನುಗಳನ್ನು ಅರಣ್ಯ ಪ್ರದೇಶ ಎಂದು ಒಕ್ಕಲೆಬ್ಬಿಸಿದ ಸರ್ಕಾರದ ಕ್ರಮವನ್ನು ವಿರೋಧಿಸಿ ಸೋಮವಾರ ಪ್ರತಿಭಟನಾ ಸಭೆ ನಡೆಸಲಾಯಿತು.
ಪ್ರಜಾವಾಣಿ पर मूल खबर पढ़ें ↗