BAD
INDIA
KARNATAKA
Farmers' protest at Hidkal reservoir continues for third day

ಬೆಳಗಾವಿ: ‘ಹುಕ್ಕೇರಿ ತಾಲ್ಲೂಕಿನ ಹಿಡಕಲ್ ಜಲಾಶಯದ ಹಿನ್ನೀರಿನಲ್ಲಿ ಜಮೀನು ಕಳೆದುಕೊಂಡ ನಮಗೆ ನ್ಯಾಯಯುತವಾಗಿ ಪರಿಹಾರ ನೀಡಬೇಕು’ ಎಂದು ಆಗ್ರಹಿಸಿ ರೈತರು ಇಲ್ಲಿನ ಕರ್ನಾಟಕ ನೀರಾವರಿ ನಿಗಮ ನಿಯಮಿತದ ಬೆಳಗಾವಿ ಉತ್ತರ ವಲಯ ಕಚೇರಿ ಎದುರು ಮೂರನೇ ದಿನವಾದ ಗುರುವಾರವೂ ಧರಣಿ ಸತ್ಯಾಗ್ರಹ ನಡೆಸಿದರು.
Read the original at ಪ್ರಜಾವಾಣಿ ↗