BAD
INDIA
KARNATAKA
हिडकल रिजर्वोई में किसानों का विरोध प्रदर्शन

ಬೆಳಗಾವಿ: ‘ಹುಕ್ಕೇರಿ ತಾಲ್ಲೂಕಿನ ಹಿಡಕಲ್ ಜಲಾಶಯದ ಹಿನ್ನೀರಿನಲ್ಲಿ ಜಮೀನು ಕಳೆದುಕೊಂಡ ನಮಗೆ ನ್ಯಾಯಯುತವಾಗಿ ಪರಿಹಾರ ನೀಡಬೇಕು’ ಎಂದು ಆಗ್ರಹಿಸಿ ರೈತರು ಇಲ್ಲಿನ ಕರ್ನಾಟಕ ನೀರಾವರಿ ನಿಗಮ ನಿಯಮಿತದ ಬೆಳಗಾವಿ ಉತ್ತರ ವಲಯ ಕಚೇರಿ ಎದುರು ಮೂರನೇ ದಿನವಾದ ಗುರುವಾರವೂ ಧರಣಿ ಸತ್ಯಾಗ್ರಹ ನಡೆಸಿದರು.
ಪ್ರಜಾವಾಣಿ पर मूल खबर पढ़ें ↗