BAD
INDIA
KARNATAKA
Farmers protest for land compensation for Singatalur project

ಹೂವಿನಹಡಗಲಿ: ‘ಸಿಂಗಟಾಲೂರು ಏತ ನೀರಾವರಿ ಯೋಜನೆಗೆ ಸ್ವಾಧೀನಪಡಿಸಿಕೊಂಡಿರುವ ಜಮೀನುಗಳಿಗೆ ತಕ್ಷಣ ಭೂ ಪರಿಹಾರ ನೀಡಬೇಕು’ ಎಂದು ಆಗ್ರಹಿಸಿದ ಕಾಲುವೆ ಎಡ ದಂಡೆಯ ರೈತರು ಸೋಮವಾರ ಪಟ್ಟಣದ ವಿಶೇಷ ಭೂ ಸ್ವಾಧೀನಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
Read the original at ಪ್ರಜಾವಾಣಿ ↗