Flag of Indiaसत्यमेव जयते
BAD INDIA KARNATAKA

Farmers protest for land compensation for Singatalur project

ಹೂವಿನಹಡಗಲಿ: ‘ಸಿಂಗಟಾಲೂರು ಏತ ನೀರಾವರಿ ಯೋಜನೆಗೆ ಸ್ವಾಧೀನಪಡಿಸಿಕೊಂಡಿರುವ ಜಮೀನುಗಳಿಗೆ ತಕ್ಷಣ ಭೂ ಪರಿಹಾರ ನೀಡಬೇಕು’ ಎಂದು ಆಗ್ರಹಿಸಿದ ಕಾಲುವೆ ಎಡ ದಂಡೆಯ ರೈತರು ಸೋಮವಾರ ಪಟ್ಟಣದ ವಿಶೇಷ ಭೂ ಸ್ವಾಧೀನಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಪ್ರಜಾವಾಣಿ Thu, 16 Jul 2026 00:57
Read the original at ಪ್ರಜಾವಾಣಿ ↗