Flag of Indiaसत्यमेव जयते
BAD INDIA KARNATAKA

अफजलपुर में कालाबुरगी को सूखा प्रभावित घोषित करने के लिए किसानों का विरोध प्रदर्शन

ಅಫಜಲಪುರ: ಕಲಬುರಗಿ ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸುವುದು ಸೇರಿದಂತೆ ರೈತರ ಸಮಸ್ಯೆಗಳ ಪರಿಹಾರಕ್ಕೆ ಸಂಬಂಧಿಸಿದ 7 ಪ್ರಮುಖ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಬುಧವಾರ ರೈತ ಸಂಘಟನೆಗಳ ಮುಖಂಡರು ಬಸವೇಶ್ವರ ವೃತ್ತದಲ್ಲಿ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು.

ಪ್ರಜಾವಾಣಿ Fri, 10 Jul 2026 00:58
ಪ್ರಜಾವಾಣಿ पर मूल खबर पढ़ें ↗