Flag of Indiaसत्यमेव जयते
BAD INDIA KARNATAKA

Farmers stage protest against drought

ಇಳಕಲ್: ಇಳಕಲ್ ಹಾಗೂ ಹುನಗುಂದ ತಾಲ್ಲೂಕುಗಳಲ್ಲಿ ಮುಂಗಾರು ಮಳೆಯ ಕೊರತೆಯಿಂದ ಬೆಳೆಗಳು ಒಣಗುತ್ತಿವೆ. ಕೂಡಲೇ ಈ ತಾಲ್ಲೂಕುಗಳನ್ನು ಬರಪೀಡಿತ ತಾಲೂಕುಗಳು ಎಂದು ಘೋಷಿಸಿ, ಬೆಳೆ ಸಾಲಮನ್ನಾ ಮಾಡಬೇಕು, ಬೆಳೆ ನಷ್ಟಕ್ಕೆ ಪರಿಹಾರ ನೀಡಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಇಳಕಲ್- ಹುನಗುಂದ

ಪ್ರಜಾವಾಣಿ Thu, 16 Jul 2026 00:57
Read the original at ಪ್ರಜಾವಾಣಿ ↗